ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಗೋವಾ ಕಡಲ ತೀರದಲ್ಲಿ ಕನ್ನಡಿಗರಿಗಾದ ಅನ್ಯಾಯಕ್ಕೆ ಧ್ವನಿ ನೀಡಲು, ಸರ್ಕಾರದ ಯಾವುದೇ ಅನುದಾನವಿಲ್ಲದೇ ಏರ್ಪಡಿಸಿರುವ ಸಮ್ಮೇಳನಕ್ಕೆ ಕನ್ನಡದ ಸಂಘ, ಸಂಸ್ಥೆಗಳು, ಮಠಾಧೀಶರು ಹಾಗೂ ಸಾಹಿತಿಗಳು ಆಸಕ್ತರು ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.