ಡಾ. ನಟರಾಜ್ ಮಾತನಾಡಿ, ಕೆಮ್ಮು, ದಮ್ಮು, ಉಸಿರಾಟದ ಸಮಸ್ಯೆ ಉಂಟಾದಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಳ್ಳಿ ಎಂದರು.
ನಾರಾಯಣ ಹೃದಯಾಲಯದ ವೈದ್ಯ ಡಾ. ಶಿವಪ್ರಸಾದ್ ಅವರು ಹೃದಯ ಸಮಸ್ಯೆಗಳ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಾಲಿನಿ ಇದ್ದರು. ಹಾಸನ ಮೆಡಿಕಲ್ ಕಾಲೇಜಿನ ವೈದ್ಯೆ ಡಾ. ಅರ್ಪಿತಾ ಹಾಗೂ ತಂಡದವರು ತಪಾಸಣಾ ಶಿಬಿರ ನಡೆಸಿಕೊಟ್ಟರು.