ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಒಯ್ಯುತ್ತಿದ್ದ ಯುವಕರ ಸೆರೆ

Last Updated 26 ಅಕ್ಟೋಬರ್ 2017, 20:20 IST
ಅಕ್ಷರ ಗಾತ್ರ

ಶಿಕಾರಿಪುರ: ಗಾಂಜಾ ಕೊಂಡೊಯ್ಯುತ್ತಿದ್ದ ಬೆಂಗಳೂರಿನ ಯುವಕರನ್ನು ತಾಲ್ಲೂಕಿನ ಚಿಕ್ಕಕಲವತ್ತಿ ಗ್ರಾಮದಲ್ಲಿ ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಸಂಕೇತ್‌ಗೌಡ, ಸೂರಜ್, ದೀವಿತ್‌, ವಿನೋದ್‌ ಹಾಗೂ ತಾಲ್ಲೂಕಿನ ಚಿಕ್ಕಕಲವತ್ತಿ ಗ್ರಾಮದ ಬೆಟಗಿರಿ ಗಿರೀಶ್‌ ಬಂಧಿತ ಆರೋಪಿಗಳಾಗಿದ್ದಾರೆ. ಡಿವೈಎಸ್‌ಪಿ ಸುಧಾಕರ್‌ನಾಯ್ಕ್‌ ನೇತೃತ್ವದ ತಂಡ ದಾಳಿ ನಡೆಸಿ ₹ 14,500 ಮೌಲ್ಯದ ಗಾಂಜಾ, ಮೊಬೈಲ್‌ ಹಾಗೂ ಕಾರನ್ನು ವಶಪಡಿಸಿಕೊಂಡಿದೆ. ಆರೋಪಿಗಳಲ್ಲಿ ಎಂಜಿನಿಯರ್‌ ವ್ಯಾಸಂಗ ಮಾಡುತ್ತಿರುವವರು ಹಾಗೂ ಎಂಜಿನಿಯರಿಂಗ್‌ ಪದವಿ ಪಡೆದವರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT