‘ಪಂಚಮಸಾಲಿ ಪೀಠ, ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಪೀಠದ ಭಕ್ತರಿಗೆ ಇದರಿಂದ ನೋವಾಗಿದೆ. ಸ್ವತಂತ್ರ ಲಿಂಗಾಯತ ಧರ್ಮದ ಹೋರಾಟದ ದಿಕ್ಕನ್ನು ತಪ್ಪಿಸಿ, ಹತ್ತಿಕ್ಕುವ ಪಿತೂರಿ ಇದಾಗಿದೆ. ಹೋರಾಟಕ್ಕೆ ಅಭೂತಪೂರ್ವ ಬೆಂಬಲ ದೊರೆತದ್ದನ್ನು ಸಹಿಸ ಲಾಗದೆ ಹತಾಶರಾಗಿ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.