ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೋವಿಂದರಾವ್, ವಿಶೇಷ ತಹಶೀಲ್ದಾರ್ ಜಿಯಾವುಲ್ಲ, ಮುಖ್ಯಾಧಿಕಾರಿ ಹುಸಾಮೋದ್ದೀನ್, ಕೃಷಿ ಇಲಾಖೆಯ ತಾಲ್ಲೂಕು ಅಧಿಕಾರಿ ಮಲ್ಲಿಕಾರ್ಜುನ್, ಪುರಸಭೆ ಅಧ್ಯಕ್ಷೆ ಗೌರಮ್ಮ,, ಉಪಾಧ್ಯಕ್ಷ ಮಹ್ಮದ್ ಲೈಕ್, ಶಿಕ್ಷಣ ಸಂಯೋಜನಾಧಿಕಾರಿ ರಮೇಶ್ ರಾಜೋಳೆ, ಬಿ.ಆರ್.ಸಿ ಶಿವಕುಮಾರ್ ಇದ್ದರು.