‘ಹೊರಗಡೆಯಿಂದ ನಗರಕ್ಕೆ ಬರುತ್ತಿರುವ ಪ್ರತಿಯೊಂದು ವಾಹನದ ತಪಾಸಣೆ ಮಾಡಲಾಗುತ್ತಿದೆ. ನಗರದ ಲಾಡ್ಜ್ಗಳಲ್ಲಿ ತಂಗಿರುವ ವ್ಯಕ್ತಿಗಳ ವಿವರಗಳನ್ನು ಪಡೆಯಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ತಿಳಿಸಿದರು. ‘ನಗರದ ದೇವಸ್ಥಾನ, ಚರ್ಚ್, ಮಸೀದಿ ಹಾಗೂ ಪ್ರಾರ್ಥನಾ ಮಂದಿರಗಳ ಮೇಲೆ ನಿಗಾ ಇಡಲಾಗಿದೆ. ಜಿಲ್ಲೆಯ ಗಡಿಯಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ’ ಎಂದು
ಹೇಳಿದರು.