ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ. ಸದಾಶಿವಮೂರ್ತಿ, ಮಾಜಿ ಸದಸ್ಯ ಬಿ.ಪಿ. ಪುಟ್ಟಬುದ್ಧಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಸದಸ್ಯೆ ಶಿವಮ್ಮ,
ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಸದಸ್ಯರಾದ ಪಿ. ಸುಜಾತ, ಶಿವಶಂಕರ್, ರಂಗಸ್ವಾಮಿ, ನಾಗಶೆಟ್ಟಿ, ಮುಖಂಡರಾದ ಜಯರಾಜು, ಸುರೇಶ್, ಡಿ. ನಾಗರಾಜು, ಎಇಇ ಚಿದಾನಂದ್ ಇದ್ದರು.