ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ, ಯಲ್ಲಮ್ಮ ನಾಯ್ಕರ, ಬಸವರಾಜ ಗುಡೆಣ್ಣವರ, ಲೀಲಾವತಿ ಕಳಸಪ್ಪನವರ, ರಾಜೇಶ್ವರಿ ಸಾಲಗಟ್ಟಿ, ಹೇಮಂತ ಗೊರ್ಲಹೊಸೂರ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಎಸ್.ಜಿ. ಕೊರವರ, ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ, ಪೊಲೀಸ್ ಇನ್ಸ್ಪೆಕ್ಟರ್ ಮೋತಿಲಾಲ್ ಪವಾರ ಇದ್ದರು.