ಸಮೀಪದ ಮಗ್ಗುಲ ಗ್ರಾಮದ ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕಾನೂನಿನ ಅರಿವಿನಿಂದ ಅಪಘಾತ ಮುಕ್ತ ವಾಹನ ಚಾಲನೆಗೆ ಅವಕಾಶವಾಗಲಿದೆ. ವಿದ್ಯಾರ್ಥಿಗಳು ಮಾದಕ ದ್ರವ್ಯ ಹಾಗೂ ದುಶ್ಚಟಗಳಿಂದ ದೂರವಿದ್ದು, ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದರು.