ಹಿರಿಯ ನಾಗರಿಕರ ಹಿತರಕ್ಷಣಾ ಕಾಯ್ದೆ ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ವಕೀಲ ಎಂ.ವರದಾರೆಡ್ಡಿ ಉಪನ್ಯಾಸ ನೀಡಿದರು. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ತಿಮ್ಮರಾಯಪ್ಪ, ಕಾರ್ಯದರ್ಶಿ ಪಿ.ನಟರಾಜ್, ವಕೀಲರಾದ ಎನ್.ಪ್ರಭಾಕರ್, ಎಂ.ಎಸ್.ಶ್ರೀನಿವಾಸರೆಡ್ಡಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಂಜುಂಡಪ್ಪ, ಕಾರ್ಯದರ್ಶಿ ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.