ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಡುಪಾಳ್ಯ ಗಲ್ಲು ಶಿಕ್ಷೆ ರದ್ದು

Last Updated 27 ಅಕ್ಟೋಬರ್ 2017, 19:46 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮಾಗಡಿ ರಸ್ತೆಯ ಸುಧಾಮಣಿ ಎಂಬುವರ ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣದಲ್ಲಿ ದಂಡುಪಾಳ್ಯ ತಂಡದ ನಾಲ್ವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತೆ ನ್ಯಾಯಮೂರ್ತಿಗಳಾದ ರವಿ ಮಳಿಮಠ ಮತ್ತು ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT