‘ಗುರುವಾರ ರಾತ್ರಿ ನೇತ್ರಾವತಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದರು. ಮಗಳ ಜತೆ ಹೊರಗೆ ಹೋಗಿದ್ದ ಮುನಿಸ್ವಾಮಿ, 8.30ರ ಸುಮಾರಿಗೆ ವಾಪಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರ ಪೋಷಕರ ದೂರನ್ನು ಆಧರಿಸಿ ವರದಕ್ಷಿಣೆ ಕಿರುಕುಳ ಅಡಿ ಮುನಿಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.