ಐಎಟಿ ಅಧ್ಯಕ್ಷ ಡಾ.ಎಂ.ಮಲ್ಲಪ್ಪ, ‘ಆಹಾರ ಸುರಕ್ಷತೆ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿ ಹೂಡಿಕೆಯ ಮೂಲಕ ವಲಸೆ ಸಮಸ್ಯೆಗೆ ಪರಿಹಾರ ಎಂಬುದು ಈ ವರ್ಷದ ವಿಶ್ವ ಆಹಾರ ದಿನದ ಧ್ಯೇಯವಾಕ್ಯ. ವಲಸೆ ಸಮಸ್ಯೆಯನ್ನು ನಿವಾರಿಸಲು ಬೇಕಾದ ಬಂಡವಾಳ ಹಾಗೂ ಕೌಶಲ ನಮ್ಮಲ್ಲಿ ಇದೆ. ಆದರೆ, ಅದನ್ನು ಬಳಸುವಲ್ಲಿ ವಿಫಲರಾಗಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.