<p><strong>ಮೈಸೂರು:</strong> ಕನಕದಾಸ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಸಂಸ್ಥೆ ಪ್ರದಾನ ಮಾಡುವ ‘ಕನಕಗೌರವ’ ಪುರಸ್ಕಾರಕ್ಕೆ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ ಆಯ್ಕೆಯಾಗಿದ್ದಾರೆ.</p>.<p>ನ. 6ರಂದು ನಡೆಯುವ ಕನಕ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ₹ 75 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕನಕದಾಸ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಸಂಸ್ಥೆ ಪ್ರದಾನ ಮಾಡುವ ‘ಕನಕಗೌರವ’ ಪುರಸ್ಕಾರಕ್ಕೆ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ ಆಯ್ಕೆಯಾಗಿದ್ದಾರೆ.</p>.<p>ನ. 6ರಂದು ನಡೆಯುವ ಕನಕ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ₹ 75 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>