ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಂ, ಟಿಎಪಿಸಿಎಂಎಸ್ ಅಧ್ಯಕ್ಷ ಎ.ಎಸ್.ಶ್ರೀಧರ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎ.ಎಸ್.ರಮೇಶ್, ನಿವೃತ್ತ ಶಿಕ್ಷಕ ನಂಜಪ್ಪ , ಗ್ರಾಮದ ಮುಖಂಡರಾದ ಬೋರೇಗೌಡ, ಕಾಳೇಗೌಡ, ಎ.ಎಲ್.ನಂಜಪ್ಪ, ಕೆ.ಸಿದ್ದೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಇದ್ದರು.