ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಐಕಳ ಭಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿದರು. ಸಿಬ್ಬಂದಿ ಪರವಾಗಿ ಬ್ಯಾಂಕಿನ ಉಪ ಮಹಾಪ್ರಬಂಧಕ ಕೃಷ್ಣ ಬಿಲ್ಲವ ಮಾತನಾಡಿದರು. ಬ್ಯಾಂಕಿನ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ ಎಸ್. ಕೋಟ್ಯಾನ್, ಬಿ. ರಘುರಾಮ ಶೆಟ್ಟಿ, ಎಂ.ವಾದಿರಾಜ ಶೆಟ್ಟಿ, ಕೆ.ಎಸ್. ದೇವರಾಜ್, ಸದಾಶಿವ ಉಳ್ಳಾಲ್, ಶಶಿಕುಮಾರ್ ರೈ, ರಾಜೇಶ್ ರಾವ್, ಎಸ್.ಬಿ. ಜಯರಾಮ್ ರೈ, ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಂಬಂಧಕ ಬಿ.ಕೆ ಸಲೀಂ, ಮಹಾ ಪ್ರಬಂಧಕ ರವೀಂದ್ರ ಬಿ., ಸಲಹೆಗಾರ ಹಿಮವಂತ್ ಗೋಪಾಲ್ ಉಪಸ್ಥಿತರಿದ್ದರು. ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ನಿರೂಪಿಸಿದರು.