ಗೋಷ್ಠಿಯಲ್ಲಿ ಜೆಡಿಎಸ್ನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಚ್. ಮತೀನ್, ನಗರ ಸಮಿತಿ ಅಧ್ಯಕ್ಷ ಪಿ.ಎ. ಮಂಜುನಾಥ್, ವಕೀಲ ಅಮೃತ್ ಸೋಮಯ್ಯ, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಅಯಾಜ್ ಷರೀಫ್, ಅಲ್ಪ ಸಂಖ್ಯಾತರ ಘಟಕದ ನಗರ ಸಮಿತಿ ಅಧ್ಯಕ್ಷ ಆರ್.ಎ. ಸಕ್ಲೇನ್, ಪಟ್ಟಣ ಪಂಚಾಯಿತಿ ಸದಸ್ಯೆ ನಾಗಮ್ಮ ಇದ್ದರು.