ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಕೆ.ಸಿ.ಜನರಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಹೆಚ್.ರವಿಕುಮಾರ್, ಐಎಎಸ್ ಅಧಿಕಾರಿ ಷಡಕ್ಷರಿ ಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಆರ್.ಲಕ್ಷ್ಮೀನಾರಾಯಣ ಹಾಗೂ ವಕೀಲ ಶ್ರೀಕಾಂತ್ ರಾವ್ ಅವರನ್ನು ಕೆಪಿಎಸ್ಸಿ ಸದಸ್ಯ ಸ್ಥಾನಕ್ಕೆ ನೇಮಕ ಮಾಡಲಾಗಿದೆ.