ಇತಿಹಾಸ ಪ್ರಾಧ್ಯಾಪಕ ಡಾ.ತೋಪೇಶ್.,ನಿವೃತ್ತ ಪ್ರಾಂಶುಪಾಲ ರಮಾನಂದ, ಸಹಾಯಕ ಪ್ರಾಧ್ಯಾಪಕರಾದ ಎಚ್.ಆರ್.ಮೂರ್ತಿ, ತಿಮ್ಮಹನುಮಯ್ಯ, ಪ್ರೊ.ಪಿ,ನಂಜುಂಡ. ಸುಷ್ಮಾ ಮಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಆರ್.ಕೆ.ರಮೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.