ಸಾರ್ವಜನಿಕ ಶಿಕ್ಷಣ ಇಲಾಖೆ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ (ಎಸ್ಡಿಎಂಸಿ) ಸಹಯೋಗದಲ್ಲಿ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ಎಸ್ಡಿಎಂಸಿ ಸದಸ್ಯರ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಅವರು ಮಾತನಾಡಿದರು.