ಸುತ್ತೂರು ಶಿವರಾತ್ರೀಶ್ವರಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರ, ಮುಜರಾಯಿ ಇಲಾಖೆಯ ಆಯುಕ್ತ ಷಡಕ್ಷರಿ ಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಆರ್. ಲಕ್ಷ್ಮೀನಾರಾಯಣ ಮತ್ತು ರಾಯಚೂರಿನ ವಕೀಲ ಶ್ರೀಕಾಂತ್ ರಾವ್ ಇನ್ನುಳಿದ ಸದಸ್ಯರು. ಕೆಪಿಎಸ್ಸಿಯಲ್ಲಿ ಅಧ್ಯಕ್ಷರು ಸೇರಿ ಒಟ್ಟು 14 ಸದಸ್ಯರು ಇರಬೇಕು. ಖಾಲಿ ಇದ್ದ ನಾಲ್ಕು ಸ್ಥಾನಗಳನ್ನು ಇದೀಗ ಭರ್ತಿ ಮಾಡಲಾಗಿದೆ.