ನಿವೃತ್ತ ಉಪನ್ಯಾಸಕ ಎಸ್.ಬಿ.ಕೃಷ್ಣೇಗೌಡರ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭೆ ಅಧ್ಯಕ್ಷೆ ದಾಕ್ಷಾಯಣಿ ಹಲಸಂಗಿಮಠ, ತಹಶೀಲ್ದಾರ್ ಡಿ.ಜಿ.ಮಹಾತ್, ತಾ.ಪಂ ಇಓ ಬಿ.ವಿ.ಅಡವಿಮಠ, ವೀಣಾ ದೇಸಾಯಿ, ಕಸಾಪ ಅಧ್ಯಕ್ಷ ಸಂಗಮೇಶ ನೀಲಗುಂದ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ ಇದ್ದರು.