ರಥಯಾತ್ರೆಯಲ್ಲಿ 530ನೇ ಕನಕ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವೈ.ಎಸ್. ತಿಪ್ಪೇಶ್, ಸಮಾಜದ ಮುಖಂಡರಾದ ಭಂಡಾರಿ ಶ್ರೀನಿವಾಸ್, ಹೂವಿನಗೋವಿಂದಪ್ಪ, ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್, ಕೆ.ಎಸ್. ಆನಂದ್, ಸಾವಿತ್ರಿಗಂಗಣ್ಣ, ಹಾಲಪ್ಪ, ಕೆ.ಎಚ್. ರಂಗನಾಥ್ , ಕದಂಬ ವೆಂಕಟೇಶ್, ಎನ್.ಹೆಚ್. ನಂಜುಂಡಸ್ವಾಮಿ, ಸಾವಿತ್ರಿ ಗಂಗಣ್ಣ, ಕೆ.ಜಿ. ಶ್ರೀನಿವಾಸ್ ಮೂರ್ತಿ, ಎಂ. ಸೋಮಶೇಖರ್, ಯರದಕೆರೆ ರಾಜಣ್ಣ, ಕೆ.ಜಿ. ಲೋಕೇಶ್ವರ್, ಡಿಶ್ ಮಂಜಣ್ಣ, ರವಿ ಇದ್ದರು.