ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಶಾಸಕ ಸಿ.ಟಿ.ರವಿ ಮಾತನಾಡಿದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್ ಪ್ರತಿ
ಪಕ್ಷದ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಈಶ್ವರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ಶ್ರೀರಾಮುಲು, ಮುಖಂಡರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸೋಮಶೇಖರ್, ಯೋಗೀಶ್ವರ್, ವೈ.ಎ.ನಾರಾಯಣಸ್ವಾಮಿ, ನರೇಂದ್ರಬಾಬು, ರೇಣುಕಾಚಾರ್ಯ, ಗೋ.ಮಧುಸೂದನ, ತೇಜಸ್ವಿನಿ ರಮೇಶ್, ಜಿ.ಎಸ್.ಬಸವರಾಜ್ ಜಿ.ಪಂ ಸದಸ್ಯ ವೈ.ಎಚ್.ಹುಚ್ಚಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಜ್ಯೋತಿ ಗಣೇಶ್ ವೇದಿಕೆಯಲ್ಲಿದ್ದರು.