‘ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಬಡ ರೈತರ, ದೀನದಲಿತರ, ಅಲ್ಪಸಂಖ್ಯಾತರ, ಶ್ರೀಸಾಮಾನ್ಯರ ಪರವಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ಕಾಲ ಕಳೆಯುತ್ತಿವೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸುತ್ತಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿ.ಎಸ್.ಟಿ.ಯನ್ನು ಮರುಪರಿಶೀಲನೆ ಮಾಡುವ ಅನಿವಾರ್ಯತೆ ಇದೆ’ ಎಂದರು.