ಕುಮಾರಸ್ವಾಮಿ ಅವರು ಸಂಜೆ 6.30ಕ್ಕೆ ನಗರದ ಆಜಾದ್ ಪಾಕ್ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುವರು. ಈ ಕಾರ್ಯಕ್ರಮದ ನಂತರ ಅವರು ಚಿಕ್ಕಮಗಳೂರು ತಾಲ್ಲೂಕಿನ ಮುಗುಳವಳ್ಳಿ ಗ್ರಾಮಕ್ಕೆ ತೆರಳುವರು. ಅಲ್ಲಿ ಸಭೆ ನಡೆಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುವರು. ದಲಿತ ಧರ್ಮಪಾಲ ಅವರ ಮನೆಯಲ್ಲಿ ವಾಸ್ತವ್ಯ ಹೂಡುವರು ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗ್ರಾಮ ವಾಸ್ತವ್ಯ ಇಂದು