ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷದ ಅಧ್ಯಕ್ಷ ಎಸ್.ಎಚ್.ಮತ್ತಿನ್, ಉಪಾಧ್ಯಕ್ಷ ಬಾಳೆಕುಟ್ಟಿರ ಬೋಪಯ್ಯ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಎಂ.ಕೆ. ಪೂವಯ್ಯ, ವಿರಾಜಪೇಟೆ ನಗರ ಘಟಕದ ಅಧ್ಯಕ್ಷ ಮಂಜುನಾಥ್, ಕಾಕೋಟುಪರಂಬು ವಲಯ ಅಧ್ಯಕ್ಷ ಅಮ್ಮಂಡ ವಿವೇಕ್, ಕೆದಮುಳ್ಳೂರು ವಲಯ ಅಧ್ಯಕ್ಷ ಮಾತಂಡ ಚಂಗಪ್ಪ, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮನ್ಸೂರ್ ಅಲಿ, ಪಟ್ಟಣ ಪಂಚಾಯಿತಿ ಸದಸ್ಯೆ ನಾಗಮ್ಮ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಲೋಹಿತ್ ಉಪಸ್ಥಿತರಿದ್ದರು.