<p><strong>ಬೆಳಗಾವಿ: </strong>2016–17ನೇ ಸಾಲಿನಲ್ಲಿ ರಾಜ್ಯದಲ್ಲಿ 758 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿದ್ದು, 736 ರೈತರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಉತ್ತರಿಸಿದರು.</p>.<p>ಸದಸ್ಯ ರಮೇಶ್ಬಾಬು ಕೇಳಿದ ಪ್ರಶ್ನೆಗೆ, 13–14ರಲ್ಲಿ 593, 14–15ರಲ್ಲಿ 599 ಹಾಗೂ 15–16ರಲ್ಲಿ 492 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.</p>.<p>31.50 ಲಕ್ಷ ತೆಂಗಿನ ಮರ ನಾಶ: ಕಳೆದ ಒಂದೂವರೆ ವರ್ಷದಲ್ಲಿ ನುಸಿ ಪೀಡೆ ಹಾಗೂ ಸುಳಿ ರೋಗದಿಂದ ರಾಜ್ಯದಲ್ಲಿ 31.50 ಲಕ್ಷ ತೆಂಗಿನ ಮರಗಳು ಹಾನಿಗೆ ಒಳಗಾಗಿವೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ಸದಸ್ಯ ರಮೇಶ್ಬಾಬು ಪ್ರಶ್ನೆಗೆ, 2.08 ಲಕ್ಷ ಹೆಕ್ಟೇರ್ ತೆಂಗಿನ ಹಾಗೂ 1.08 ಲಕ್ಷ ಹೆಕ್ಟೇರ್ ಅಡಿಕೆ ತೋಟಗಳು ಬರದಿಂದ ಹಾನಿಯಾಗಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>2016–17ನೇ ಸಾಲಿನಲ್ಲಿ ರಾಜ್ಯದಲ್ಲಿ 758 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿದ್ದು, 736 ರೈತರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಉತ್ತರಿಸಿದರು.</p>.<p>ಸದಸ್ಯ ರಮೇಶ್ಬಾಬು ಕೇಳಿದ ಪ್ರಶ್ನೆಗೆ, 13–14ರಲ್ಲಿ 593, 14–15ರಲ್ಲಿ 599 ಹಾಗೂ 15–16ರಲ್ಲಿ 492 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.</p>.<p>31.50 ಲಕ್ಷ ತೆಂಗಿನ ಮರ ನಾಶ: ಕಳೆದ ಒಂದೂವರೆ ವರ್ಷದಲ್ಲಿ ನುಸಿ ಪೀಡೆ ಹಾಗೂ ಸುಳಿ ರೋಗದಿಂದ ರಾಜ್ಯದಲ್ಲಿ 31.50 ಲಕ್ಷ ತೆಂಗಿನ ಮರಗಳು ಹಾನಿಗೆ ಒಳಗಾಗಿವೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p>.<p>ಸದಸ್ಯ ರಮೇಶ್ಬಾಬು ಪ್ರಶ್ನೆಗೆ, 2.08 ಲಕ್ಷ ಹೆಕ್ಟೇರ್ ತೆಂಗಿನ ಹಾಗೂ 1.08 ಲಕ್ಷ ಹೆಕ್ಟೇರ್ ಅಡಿಕೆ ತೋಟಗಳು ಬರದಿಂದ ಹಾನಿಯಾಗಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>