ಸಂಸದ ಬಿ.ಎನ್.ಚಂದ್ರಪ್ಪ, ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಮಧುಗಿರಿ ಉಪವಿಭಾಗಾಧಿಕಾರಿ ವೆಂಕಟೇಶಯ್ಯ, ದೇವಾಲಯ ನಿರ್ವಹಣಾ ಸಮಿತಿ ಸದಸ್ಯರಾದ ಬಿ.ಎಸ.ವಿಜಯ್ ಕುಮಾರ್, ಆರ್.ಉದಯ್ ಕುಮಾರ್, ಲಾಡರ ಸಮಾಜದ ಹಿರಿಯ ಮುಖಂಡ ಎಸ್.ಎನ್.ಕೃಷ್ಣಯ್ಯ, ಬಿ.ವಿ.ವೆಂಕಟೇಶ್ ಲಾಡ್ ಸೇರಿದಂತೆ ನಗರದ ವಿವಿಧ ಗಣ್ಯರು ಹಾಜರಿದ್ದರು.