ಪಟ್ಟಣದ ಒಂದನೇ ವಾರ್ಡ್ನ ನಿವಾಸಿಗಳ ಕುಂದುಕೊರತೆಯನ್ನು ಮಂಗಳವಾರ ಆಲಿಸಿದ ಮಾತನಾಡಿದ ಅವರು, ಪಟ್ಟಣದ ಹೊರ ವಲಯಲ್ಲಿ ಹಾದು ಹೋಗುವ 3 ಕಿ.ಮೀ ಉದ್ದದ ಕಾಲುವೆಗೆ ಪೈಪ್ಗಳನ್ನು ಹಾಕುವುದರಿಂದ ಈ ಸಮಸ್ಯೆ ನಿವಾರಣೆ ಆಗುತ್ತದೆ’ ಎಂದರು. ಪಟ್ಟಣ ಪಂಚಾಯ್ತಿ ಸದಸ್ಯರಾದ ಬಿ.ಎಸ್. ಗಡ್ಡೆ, ಕಲ್ಲಪ್ಪ ಹಳಿಂಗಳಿ, ರಾಜು ತರಾಳ, ಹನಮಂತ ಸಾನೆ, ಜಾವೀದ್ ಮೋಮಿನ್, ಎ.ಎಸ್. ಬನಹಟ್ಟಿ ಇದ್ದರು.