ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹುಲಿಕೆರೆ ದೊಡ್ಡಮಠದ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ, ಮೂರು ಕಳಸದ ಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ, ಸಂಕಲಾಪುರ ಮಠದ ಧರ್ಮರಾಜೇಂದ್ರ ಮಹಾಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಯತೀಶ ಶಿವಾಚಾರ್ಯ ಸ್ವಾಮೀಜಿ, ಕಾರ್ಜುವಳ್ಳಿ ಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ, ಕತ್ರಿಘಟ್ಟದ ಚಂದ್ರಶೇಖರ ಗುರೂಜಿ, ಮೌಲ್ವಿ ಇಬ್ರಾಹಿಂ ಮುಸಲಿಯಾರ್, ಜಿ.ಪಂ. ಸದಸ್ಯ ರತ್ನಮ್ಮ ಐಸಾಮಿ ಗೌಡ, ತಾ.ಪಂ. ಅಧ್ಯಕ್ಷ ಪಿ.ಎಸ್.ಹರೀಶ್, ಉಪಾಧ್ಯಕ್ಷೆ ತೀರ್ಥಮ್ಮ, ಬಿಕ್ಕೋಡು ಗ್ರಾ.ಪಂ. ಅಧ್ಯಕ್ಷ ಯುವರಾಜು, ಕಾಫಿ ಬೆಳೆಗಾರ ಎಂ.ಎಸ್.ಪರಮಶಿವಪ್ಪ, ವೀರಶೈವ ಸಂಘದ ಮಾಜಿ ಅಧ್ಯಕ್ಷ ಬಿ.ಪಿ.ಐಸಾಮಿಗೌಡ, ಕ.ಸಾ.ಪ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಎಂ.ದಯಾನಂದ್, ಪ್ರಮುಖರಾದ ಗಣೇಶ್, ಜೆ.ಸಿ.ಮೋಹನ್ಕುಮಾರ್, ಬಿಕ್ಕೋಡು ಬಸವರಾಜು ಇದ್ದರು.