ಮಠದ ಅಂಗಳದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಶಿಕಾಂತ ನಾಯಕ, ರಾವಸಾಬ ನಾಯಿಕ, ಪ್ರವೀಣ ಬಂಡಗರ, ಬಸವರಾಜ ಜೋಪಾಟಿ, ಅರುಣ ಮಠಪತಿ ಇದ್ದರು.