ವಿದ್ಯಾರ್ಥಿಗಳು ರೈತರ ತೋಟ, ಗದ್ದೆಗಳಿಗೆ ಭೇಟಿ ನೀಡಿ ಮಣ್ಣಿನ ಗುಣಧರ್ಮ, ತೇವಾಂಶ, ನೀರಾವರಿ ಪದ್ಧತಿ, ಕೀಟಭಾದೆ, ಮಾರಾಟ ವ್ಯವಸ್ಥೆ, ಆರ್ಥಿಕ ಸ್ಥಿತಿ, ಲಾಭಾಂಶ, ಪ್ರಾಯೋಗಿಕವಾಗಿ ಅರಿತುಕೊಳ್ಳುವುದರ ಜೊತೆಗೆ ಇಲ್ಲಿಯವರೆಗೆ ಬೆಳೆದ ಬೆಳೆಗಳ ಕುರಿತು ರೈತರೊಂದಿಗೆ ಸಂವಾದ ನಡೆಸಿದರು. ಕೀಟಶಾಸ್ತ್ರ ವಿಭಾಗದ ಪ್ರಾಧ್ಯಾಪಕ ವೆಂಕಟೇಶ ಹೊಸಮನಿ ಉಪಸ್ಥಿತರಿದ್ದರು.