ಅಂದು ಬೆಳಿಗ್ಗೆ 10 ಗಂಟೆಗೆ ಸಾಹಿತಿ ಕುಂ.ವೀರಭದ್ರಪ್ಪ ಉದ್ಘಾಟಿಸುವರು. ಬೆಂಗಳೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಬಸವರಾಜ ಸಾದರ, ಸಿಂಡಿಕೇಟ್ ಸದಸ್ಯ ಸಂಗನಗೌಡ ಪೊಲೀಸ್ ಪಾಟೀಲ, ವಿದ್ಯಾ ವಿಷಯಕ ಪರಿಷತ್ ಸದಸ್ಯ ನಾಗೇಶ ಕೊಳ್ಳಿ, ಕುಲಸಚಿವ ಪ್ರೊ.ದಯಾನಂದ ಅಗಸರ, ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎಂ.ಮದರಿ, ಹಣಕಾಸು ಅಧಿಕಾರಿ ಪ್ರೊ.ರಾಜನಾಳಕರ್ ಲಕ್ಷ್ಮಣ ಭಾಗವಹಿಸುವರು.