ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ಅನಂತಕುಮಾರ್, ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಜಗದೀಶ ಶೆಟ್ಟರ್, ಶೋಭಾ ಕರಂದ್ಲಾಜೆ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಹೆಸರನ್ನು ಸಿದ್ದರಾಮಯ್ಯ ವ್ಯಂಗ್ಯದ ಧಾಟಿಯಲ್ಲಿ ಪ್ರಸ್ತಾಪಿಸುತ್ತಿದ್ದಂತೆ ನೆರೆದಿದ್ದ ಜನಸ್ತೋಮ ಕೇಕೆ ಹಾಕಿ ಹರ್ಷೋದ್ಗಾರ ಮಾಡಿತು.