ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ ಅವರು ಸಂಸದರನ್ನು ಅಭಿನಂದಿಸಿದರು. ಜಿ.ಪಂ.ಸದಸ್ಯ ಸುರೇಂದ್ರನಾಯ್ಕ, ಮಹೇಶ್, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ್, ಸದಸ್ಯ ಸಿದ್ದಲಿಂಗಪ್ಪ, ರವಿಕುಮಾರ್, ಎಪಿಎಂಸಿ ಸದಸ್ಯ ರಾಜು, ಸುರೇಶ್, ಗಣೇಶಪ್ಪ, ಮುಖಂಡ ಫಾಲಾಕ್ಷಪ್ಪ, ಕನಕದಾಸ, ಪ್ರಭುಗೌಡ, ಚಿನ್ನಪ್ಪ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.