ಬಾಗಲಕೋಟೆಯ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಜಾಲಹಳ್ಳಿಯ ಶಾಂತಲಿಂಗ ಶಿವಾಚಾರ್ಯರು, ಇರಕಲ್ಲಿನ ಬಸವಪ್ರಭು ಸ್ವಾಮೀಜಿ, ಗುರುಗುಂಟಾದ ಚರಮೂರ್ತೇಶ್ವರ ಸ್ವಾಮೀಜಿ, ಗೋಲಪಲ್ಲಿ ಶ್ರೀಗಳು, ಸಂಸದ ಸಂಗಣ್ಣ ಕರಡಿ, ಶಾಸಕರಾದ ಸತೀಶ ಜಾರಕಿಹೊಳಿ, ಶಿವರಾಜ ಪಾಟೀಲ, ದೊಡ್ಡನಗೌಡ ಪಾಟೀಲ, ಪ್ರತಾಪಗೌಡ ಪಾಟೀಲ, ಎ.ಎಸ್. ನಡಹಳ್ಳಿ, ಮಾಜಿ ಸಚಿವರಾದ ಅಮರೇಶ್ವರ ನಾಯಕ, ರಾಜೂಗೌಡ, ಅರವಿಂದ ಲಿಂಬಾವಳಿ, ಮುಖಂಡರಾದ ವೆಂಕಟರಾವ್ ನಾಡಗೌಡ್ರ ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ಬಸನಗೌಡ ಬ್ಯಾಗವಾಟ, ತ್ರಿವಿಕ್ರಮ ಜೋಷಿ, ಸಿದ್ದು ಬಂಡಿ, ಮಹಾದೇವಪ್ಪಗೌಡ ಇದ್ದರು.