ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು. ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೈದವರನ್ನು ಶೀಘ್ರ ಬಂಧಿಸಬೇಕು. ಕವಯತ್ರಿ ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳವನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಬೇಕು. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ₹600 ಕೋಟಿ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕು.