'ಚನ್ನಪಟ್ಟಣದಲ್ಲಿ ಶನಿವಾರ ನಡೆದ ಕನಕ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ನಾನು ಹಾಗೂ ಶಿವಕುಮಾರ್ ಅಕ್ಕಪಕ್ಕ ಕುಳಿತಿದ್ದರಿಂದ ಸಹಜವಾಗಿ ಯೋಗಕ್ಷೇಮ ವಿಚಾರಿಸಿಕೊಂಡೆವು. ಆದರೆ, ಅಲ್ಲಿ ಯಾವುದೆ ರಾಜಕೀಯದ ಮಾತುಕತೆ ಆಗಿಲ್ಲ. ಮಾಧ್ಯಮಗಳು ಇದನ್ನೇ ಬಳಸಿಕೊಂಡು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಎಂದೆಲ್ಲ ಸುದ್ದಿ ಹಬ್ಬಿಸುವುದು ಬೇಡ. ಸದ್ಯ ಅಂತಹ ಯಾವುದೆ ಪ್ರಸ್ತಾವ ಇಲ್ಲ’ ಎಂದರು.