ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿ,ನಾ.ಶ್ರೀನಿವಾಸ, ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ವೇತಾ ಆರ್. ಬಂಡಿ, ಕಲಗೋಡು ರತ್ನಾಕರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಾಸಪ್ಪಗೌಡ, ಉಪಾಧ್ಯಕ್ಷೆ ಸುಶೀಲ ರಘುಪತಿ, ಸದಸ್ಯರಾದ ಎನ್.ಚಂದ್ರೇಶ್, ಸದಸ್ಯ ಚಂದ್ರಮೌಳ , ಶಕುಂತಳಾ ರಾಮಚಂದ್ರ, ಬಗರ್ಹುಕುಂ ಸಮಿತಿ ಅಧ್ಯಕ್ಷ ಏರಿಗೆ ಉಮೇಶ, ಎಪಿಎಂಸಿ ಅಧ್ಯಕ್ಷ ಬಿ.ಪಿ. ರಾಮಚಂದ್ರ, ಹಿಂದುಳಿದ ವರ್ಗದ ಸಂಚಾಲಕ ಮೋಹನ್ ಗ್ರಾಮ ಪಂಚಾಯ್ತಿ ಸದಸ್ಯರು ಹಾಜರಿದ್ದರು.