ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಧರ್ಮಸ್ಥಳ ಪ್ರಾದೇಶಿಕ ಸಂಸ್ಥೆಯ ನಿರ್ದೇಶಕ ಆನಂದ್ ಸುವರ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ರಾಮಾಂಜನೇಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಮಾರಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯ ಯೋಗೀಶ್, ಗುಬ್ಬಿ ಸಿಪಿಐ ರಂಗಸ್ವಾಮಿ, ಎಪಿಎಂಸಿ ಉಪಾಧ್ಯಕ್ಷ ನಾಗರಾಜು, ಬಗರ್ ಹುಕುಂ ಸಮಿತಿ ಸದಸ್ಯ ಸಣ್ಣರಂಗಯ್ಯ, ಮುಖಂಡರಾದ ಶಿವಲಿಂಗಯ್ಯ, ಉಮೇಶ್, ಉದಯ್, ಕೃಷ್ಣಮೂರ್ತಿ, ಜನಾರ್ದನ್, ಯೋಜನಾಧಿಕಾರಿ ಹರೀಶ್ ಇದ್ದರು.