ಬೆಂಗಳೂರು ಸೋಮಕ್ಷತ್ರೀಯ ಗಾಣಿಗ ಸಮಾಜದ ಅಧ್ಯಕ್ಷ ಎಚ್.ಟಿ.ನರಸಿಂಹ, ಗೌರವಾಧ್ಯಕ್ಷ ಬಿ.ಎಸ್. ಮಂಜುನಾಥ, ಬೆಂಗಳೂರಿನ ಹಳ್ಳಿಮನೆ ಹೋಟೆಲ್ ಮಾಲೀಕ ಸಂಜೀವರಾವ್ ನೀಲಾವರ, ಮುಂಬೈ ಗಾಣಿಗ ಸಮಾಜದ ಗೌರವಾಧ್ಯಕ್ಷ ಜಗನ್ನಾಥ ಗಾಣಿಗ, ಕುಂದಾಪುರ ತಾಲ್ಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೊಗ್ಗ ಗಾಣಿಗ, ಬೆಂಗಳೂರು ವೇಣುಗೋಪಾಲಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಂ.ಗೋಪಾಲಕೃಷ್ಣ, ಬಾರ್ಕೂರು ವೇಣುಗೋಪಾಲಕೃಷ್ಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ವಿಜಯ ಕೆ., ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಉಪಾಧ್ಯಕ್ಷ ಗೋಪಾಲ ಜಿ.ಚಲ್ಲೆಮಕ್ಕಿ, ರವಿರಾಜ್ ನಾರಾಯಣ, ಕೋಶಾಧಿಕಾರಿ ವಾಸುದೇವ ಬೈಕಾಡಿ ಉಪಸ್ಥಿತರಿದ್ದರು.