<p><strong>ಚಿಕ್ಕಮಗಳೂರು: </strong>ಅನಸೂಯಾ ಜಯಂತಿ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ವಿವಿಧೆಡೆಗಳಿಂದ ಶುಕ್ರವಾರ ನುರಾರು ಸಂಖ್ಯೆಯಲ್ಲಿ ಮಹಿಳೆಯರು ಬಂದಿದ್ದಾರೆ.</p>.<p>ನಗರದ ಬೋಳರಾಮೇಶ್ವರ ದೇಗುಲ ಆವರಣದಲ್ಲಿ ಭಕ್ತರು ಬೀಡುಬಿಟ್ಟಿದ್ದಾರೆ. ಜಯಂತಿ ಅಂಗವಾಗಿ ಸಂಕೀರ್ತನ ಯಾತ್ರೆ ನಡೆಯುತ್ತಿದೆ.</p>.<p>ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಹೆಚ್ಚಿನ ಭದ್ರತಾವ್ಯವಸ್ಥೆ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಅನಸೂಯಾ ಜಯಂತಿ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ವಿವಿಧೆಡೆಗಳಿಂದ ಶುಕ್ರವಾರ ನುರಾರು ಸಂಖ್ಯೆಯಲ್ಲಿ ಮಹಿಳೆಯರು ಬಂದಿದ್ದಾರೆ.</p>.<p>ನಗರದ ಬೋಳರಾಮೇಶ್ವರ ದೇಗುಲ ಆವರಣದಲ್ಲಿ ಭಕ್ತರು ಬೀಡುಬಿಟ್ಟಿದ್ದಾರೆ. ಜಯಂತಿ ಅಂಗವಾಗಿ ಸಂಕೀರ್ತನ ಯಾತ್ರೆ ನಡೆಯುತ್ತಿದೆ.</p>.<p>ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಹೆಚ್ಚಿನ ಭದ್ರತಾವ್ಯವಸ್ಥೆ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>