ತರಕಾರಿ, ಹಣ್ಣು, ದಿನಸಿ ಸಾಮಗ್ರಿಗಳನ್ನು ಈ ಹಡಗುಗಳಲ್ಲಿ ಸಾಗಿಸಲಾಗುತ್ತಿತ್ತು. ಶುಕ್ರವಾರ ಬೆಳಿಗ್ಗೆ ಈ ಹಡಗುಗಳು ಲಕ್ಷದ್ವೀಪದತ್ತ ಪ್ರಯಾಣ ಬೆಳೆಸಿದ್ದವು ಎಂದು ತಿಳಿದು ಬಂದಿದೆ. ಇದೀಗ ನೌಕಾಪಡೆಯ ಹೆಲಿಕಾಪ್ಟರ್ಗಳು ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದು, ಹಡಗಿನಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.