<p><strong>ಚಿಕ್ಕಮಗಳೂರು: </strong>ನಗರದಲ್ಲಿ ಶನಿವಾರ ದತ್ತ ಜಯಂತಿ ಶೋಭಾಯಾತ್ರೆ ಆರಂಭವಾಗಿದೆ. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಕೇಸರಿ ಧ್ವಜಗಳಿಂದ ಸಿಂಗರಿಸಿರುವುದರಿಂದ ನಗರ ಕೇಸರಿ ಮಯವಾಗಿದೆ.</p>.<p>ತುಂತುರು ಮಳೆ, ಮೋಡ ಕವಿದ ವಾತಾವರಣ, ಚುಮುಚುಮು ಚಳಿಯಲ್ಲಿ ದತ್ತ ಭಕ್ತರ ಸಂಭ್ರಮ ಇದ್ದು, ಕೇಸರಿ ಧ್ವಜಗಳು ಹಾರಾಡುತ್ತಿವೆ.</p>.<p>ಶೋಭಾಯಾತ್ರೆ ಹನುಮಂತಪ್ಪ ವೃತ್ತದ ಮೂಲಕ ಸಾಗಿತು. ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.</p>.<p><strong>ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಗರದಲ್ಲಿ ಶನಿವಾರ ದತ್ತ ಜಯಂತಿ ಶೋಭಾಯಾತ್ರೆ ಆರಂಭವಾಗಿದೆ. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಕೇಸರಿ ಧ್ವಜಗಳಿಂದ ಸಿಂಗರಿಸಿರುವುದರಿಂದ ನಗರ ಕೇಸರಿ ಮಯವಾಗಿದೆ.</p>.<p>ತುಂತುರು ಮಳೆ, ಮೋಡ ಕವಿದ ವಾತಾವರಣ, ಚುಮುಚುಮು ಚಳಿಯಲ್ಲಿ ದತ್ತ ಭಕ್ತರ ಸಂಭ್ರಮ ಇದ್ದು, ಕೇಸರಿ ಧ್ವಜಗಳು ಹಾರಾಡುತ್ತಿವೆ.</p>.<p>ಶೋಭಾಯಾತ್ರೆ ಹನುಮಂತಪ್ಪ ವೃತ್ತದ ಮೂಲಕ ಸಾಗಿತು. ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.</p>.<p><strong>ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>