ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ದತ್ತ ಜಯಂತಿ ಶೋಭಾಯಾತ್ರೆ

Last Updated 2 ಡಿಸೆಂಬರ್ 2017, 11:03 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರದಲ್ಲಿ ಶನಿವಾರ ದತ್ತ ಜಯಂತಿ ಶೋಭಾಯಾತ್ರೆ ಆರಂಭವಾಗಿದೆ. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಕೇಸರಿ ಧ್ವಜಗಳಿಂದ ಸಿಂಗರಿಸಿರುವುದರಿಂದ ನಗರ ಕೇಸರಿ ಮಯವಾಗಿದೆ.

ತುಂತುರು ಮಳೆ, ಮೋಡ ಕವಿದ ವಾತಾವರಣ, ಚುಮುಚುಮು ಚಳಿಯಲ್ಲಿ ದತ್ತ ಭಕ್ತರ ಸಂಭ್ರಮ ಇದ್ದು, ಕೇಸರಿ ಧ್ವಜಗಳು ಹಾರಾಡುತ್ತಿವೆ.

ಶೋಭಾಯಾತ್ರೆ ಹನುಮಂತಪ್ಪ ವೃತ್ತದ ಮೂಲಕ ಸಾಗಿತು. ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮೆರವಣಿಗೆಗೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT