ಆಡಳಿತ ಮಂಡಳಿ ಜತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಆಗಸ್ಟ್ನಲ್ಲಿ ವಿಶಾಲ್ ಸಿಕ್ಕಾ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಯು.ಬಿ. ಪ್ರವೀಣ್ ರಾವ್ ಅವರನ್ನು ಹಂಗಾಮಿ ಸಿಇಒ, ಎಂಡಿ ಆಗಿ ನೇಮಕ ಮಾಡಲಾಗಿತ್ತು. ಪ್ರವೀಣ್ ರಾವ್ ಸಿಒಒ ಹಾಗೂ ಸಂಸ್ಥೆಯ ಪೂರ್ಣಾವಧಿ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.