<p><strong>ಬೆಂಗಳೂರು: </strong>‘ಒಖಿ’ ಚಂಡಮಾರುತ ಅಬ್ಬರಕ್ಕೆ ಸಿಲುಕಿರುವ ಮೀನುಗಾರರ ರಕ್ಷಣಾ ಕಾರ್ಯಾಚರಣೆಯನ್ನು ಭಾರತೀಯ ನೌಕಾಪಡೆ ಭಾನುವಾರವೂ ಮುಂದುವರೆಸಿದೆ.</p>.<p>ಕೇರಳದ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ್ದ ಮೀನುಗಾರರ ದೋಣಿಗಳನ್ನು ಪತ್ತೆ ಮಾಡಿ, ಅವುಗಳನ್ನು ರಕ್ಷಿಸುವ ಕಾರ್ಯವನ್ನು ನೌಕಾಪಡೆಯ ಐಎನ್ಎಸ್ ಶಾರ್ದಾ ನೌಕೆ ಮಾಡಿದೆ.</p>.<p>ರಕ್ಷಣಾ ಕಾರ್ಯಕ್ಕೆ 10 ನೌಕೆಗಳು ಹಾಗೂ 8 ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಒಖಿ’ ಚಂಡಮಾರುತ ಅಬ್ಬರಕ್ಕೆ ಸಿಲುಕಿರುವ ಮೀನುಗಾರರ ರಕ್ಷಣಾ ಕಾರ್ಯಾಚರಣೆಯನ್ನು ಭಾರತೀಯ ನೌಕಾಪಡೆ ಭಾನುವಾರವೂ ಮುಂದುವರೆಸಿದೆ.</p>.<p>ಕೇರಳದ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ್ದ ಮೀನುಗಾರರ ದೋಣಿಗಳನ್ನು ಪತ್ತೆ ಮಾಡಿ, ಅವುಗಳನ್ನು ರಕ್ಷಿಸುವ ಕಾರ್ಯವನ್ನು ನೌಕಾಪಡೆಯ ಐಎನ್ಎಸ್ ಶಾರ್ದಾ ನೌಕೆ ಮಾಡಿದೆ.</p>.<p>ರಕ್ಷಣಾ ಕಾರ್ಯಕ್ಕೆ 10 ನೌಕೆಗಳು ಹಾಗೂ 8 ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>