ಅಮಿತ್ ಷಾ ಹೇಳಿಕೆಗೆ ಸಂಬಂಧ ಇಲ್ಲ: ಜ್ವಲಂತ ಸಮಸ್ಯೆ ಇಟ್ಟುಕೊಂಡು ಹೋರಾಟ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದು ನಿಜ. ಆದರೆ, ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಅಮಿತ್ ಷಾ ಹೇಳಿಕೆಗೂ ಹುಣಸೂರು ಘಟನೆಗೂ ಸಂಬಂಧ ಇಲ್ಲ ಎಂದು ಪ್ರತಾಪಸಿಂಹ ಸ್ಪಷ್ಟಪಡಿಸಿದ್ದಾರೆ.