ನಾಲ್ಕೈದು ಜನ ಸೇರಿಕೊಂಡು ರೈತರಿಂದ ಅಲ್ಪ ಹಣಕ್ಕೆ ಸುಮಾರು 67 ಎಕರೆ ಜಮೀನು ಖರೀದಿಸಿ ಸರ್ಕಾರಕ್ಕೆ ಎಕರೆಗೆ ಕೋಟಿ ರೂಪಾಯಿಗೆ ಮಾರಲು ಹುನ್ನಾರ ನಡೆಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು, ಅಭಯ ಆಂಜನೇಯ ಸೇವಾ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಇದ್ದರು.